28.6 C
ಪುತ್ತೂರು, ಬೆಳ್ತಂಗಡಿ
August 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

ಬೆಳ್ತಂಗಡಿ : ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಜರುಗಿದ ಆಟಿ ತಿಂಗಳ ವಿಶೇಷ ಕೂಟ ಮಿಲನ್ ಆಹಾರೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಪಾಕ ತಜ್ಞ ಮತ್ತು ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಕ್ಕಿಂಜೆ ಪರಿಸರದ ಜೈನ್ ಕೇಟರಿಂಗ್ ಇದರ ಮಾಲಕ ಅಶೋಕ್ ಜೈನ್ ಅವರನ್ನು ಸನ್ಮಾನಿಸಲಾಯಿತು.

ಅವರ ಪರಿಚಯವನ್ನು ಮಿಲನ್ ನ ನಿರ್ದೇಶಕರಾದ ವೀರ್ ಬಿ ಸೋಮಶೇಖರ್ ಶೆಟ್ಟಿ ಅವರು ಪ್ರಸ್ತುತ ಪಡಿಸಿದರು. ವೇದಿಕೆಯ ಮೇಲೆ ಭಾರತೀಯ ಜೈನ್ ಮಿಲನ್ ವಲಯ -8 ರ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ , ಮಿಲನ್ ನಿರ್ದೇಶಕ ವೀರ್ ಪ್ರಮೋದ್ ಕುಮಾರ್ , ಬೆಳ್ತಂಗಡಿ ಮಿಲನ್ ನ ಅಧ್ಯಕ್ಷ ವೀರ್ ಸನ್ಮತಿ ಕುಮಾರ್ ಮತ್ತು ಕಾರ್ಯದರ್ಶಿ ವೀರ್ ಸುಮನ್ ಜೈನ್ ಹಾಜರಿದ್ದರು.

Related posts

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya
error: Content is protected !!