ಗರ್ಡಾಡಿ: ಜೀರ್ಣೋದ್ಧಾರ ಸಮಿತಿ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಇದರ ವತಿಯಿಂದ ಕರಾವಳಿ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್ ಎಮ್ ಎಲ್ ಎ ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರವರಿಗೆ ಅಭಿನಂದನೆಗಳು ಸಲ್ಲಿಸಲಾಯಿತು.







