August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ “ಆಟಿ ಸುಗಿಪು”; ಸಾಂಪ್ರದಾಯಿಕ ಆಟಿ ಕಷಾಯ ಹಾಗೂ ತಜೆಂಕ್ ದೋಸೆ ವಿತರಣೆ

ನಾವೂರು: ನವೋದಯ ಯುವಕ ಮಂಡಲ ನಾವೂರು ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ “ಆಟಿ ಸುಗಿಪು” ಸಾಂಪ್ರದಾಯಿಕ ಆಟಿ (ಪಾಲೆದ) ಕಷಾಯ ಹಾಗೂ ರುಚಿಕರ ತಜೆಂಕ್ ದೋಸೆ ವಿತರಣಾ ಕಾರ್ಯಕ್ರಮ ಇಂದು(ಆ.12) ನಾವೂರು ಪೇಟೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಡಾ| ಪ್ರದೀಪ್ ನಾವೂರು, ನವೋದಯ ಯುವಕ ಮಂಡಲದ ಅಧ್ಯಕ್ಷ ಸ್ವರೂಪ್ ಶೇಖರ್, ಕಾರ್ಯದರ್ಶಿ ಪ್ರದೀಪ್ ಗೌಡ ನಾಗಾಜೆ, ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕಾರಿಂಜಾ, ಧರ್ಣಪ್ಪ ಮೂಲ್ಯ, ಶುಭಕರ ಮುಲಿಪಡಪು, ಬಾಲಕೃಷ್ಣ ಆಚಾರಿ, ಅಜಿತ್ ಕೋಟ್ಯಾನ್, ಲಕ್ಷೀಶ ಕುಲಾಲ್, ರಂಜಿತ್ ಕಿರ್ನಡ್ಕ, ಕೃಷ್ಣಪ್ಪ ಬೊಂಟ್ರ ಪಾಲು, ಗಣೇಶ್ ಗೌಡ ಉಪಸ್ಥಿತರಿದ್ದರು.

ಹೆಚ್ಚಿನ ಸಂಖ್ಯೆಯಲ್ಲಿ ಊರವರು ಬಂದು ಆಟಿ ಕಷಾಯ ಹಾಗೂ ತಜೆಂಕ್ ದೋಸೆಯನ್ನು ಸವಿದರು.

Related posts

“ಕಾಜೂರು ರಾಹಾ ಪಬ್ಲಿಕ್ ಸ್ಕೂಲ್” ಪ್ರಾರಂಭೋತ್ಸವ ಸಂಭ್ರಮ

Suddi Udaya

ಏ.18: ಯ೦ಗ್‌ ಬಾಯ್ಸ್ ಸವಣಾಲು ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ 2ನೇ ವರ್ಷದ “ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ”

Suddi Udaya

ಅಕ್ರಮ ಗೋಹತ್ಯೆ ಆರೋಪಿಗಳನ್ನು ಬಂಧಿಸಲು ಉಪ್ಪಿನಂಗಡಿ ವಿ.ಹಿ.ಪ. ಬಜರಂಗದಳದಿಂದ ಆಗ್ರಹ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!