29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಆ. 11 ರಂದು ಕೊಲ್ಲಿ ದೇವಸ್ಥಾನದಲ್ಲಿ ನಡೆಯಿತು.

ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಮುಂಬರುವ ಗಣೇಶೋತ್ಸವದ ಯಶಸ್ವಿ ಆಚರಣೆ ಕುರಿತು ಸಮಾಲೋಚನೆ ನಡೆಸಿದರು. ಈ ವೇಳೆ ಅಧ್ಯಕ್ಷರಾಗಿ ಕೇಶವ ವಿ ಫಡಕೆ, ಉಪಾಧ್ಯಕ್ಷರಾಗಿ ವನಿತಾ ಉಮೇಶ್ ಪೂಜಾರಿ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಜೆ, ಕೋಶಾಧಿಕಾರಿಯಾಗಿ ಅಭಿಜಿತ್ ಪೂಜಾರಿ ವಳಲಬೆಟ್ಟು, ಗೌರವ ಸಲಹೆಗಾರರಾಗಿ ವಿನಯಚಂದ್ರ ನಡುಬೈಲು, ಸುರೇಶ ಪೂಜಾರಿ ಅಡ್ಡದಕರೆ, ವಿಜಯ ಪೂಜಾರಿ ಕಾಜೂರ್, ಮೋನಪ್ಪ ಗೌಡ, ಶ್ರೀನಿವಾಸ್ ರಾವ್ ಕೊಂಬಿನಡ್ಕ ಆಯ್ಕೆಯಾದರು.

ಸಮಿತಿಯ ಸದಸ್ಯ ಸ್ವಸ್ತಿಕ್ ಕಂಬಳದಡ್ಡು, ನಿತೇಶ್ ಅಡ್ಡದಕರೆ, ಪ್ರಜ್ವಲ್ ನಡ್ತಿಕಲ್, ನಿಕ್ಷಿತ್ ಕೊಲ್ಲಿ, ಸುರೇಶ ಪೂಜಾರಿ ಬನಾದಬಾಗಿಲು, ಪ್ರಶಾಂತ್ ನಡ್ತಿಕಲ್ ಸೇರಿದಂತೆ ಸಮಿತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಕುತ್ಲೂರು ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಬೃಹತ್ ಆಧಾರ್ ನೋಂದಣಿ/ತಿದ್ದುಪಡಿ, ಅಪಘಾತ ಹಾಗೂ ಆರೋಗ್ಯ ವಿಮೆ ಮೇಳ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
error: Content is protected !!