25.6 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಆಳ್ವಾಸ್ ಸಂಸ್ಥೆಗೆ ಮೆಡಿಕಲ್ ಕಾಲೇಜನ್ನು ಮಂಜೂರುಗೊಳಿಸಿ ದ ಕ ಜಿಲ್ಲೆಗೆ ಕೀರ್ತಿ ತಂದಿರುವ ಡಾ.ಮೋಹನ್ ಆಳ್ವ ಅವರಿಗೆ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು .

Related posts

ಎಸ್‌ಡಿಟಿಯು ವೇಣೂರಿನಲ್ಲಿ ನೂತನ ಆಟೋ ಯೂನಿಯನ್ ರಚನೆ

Suddi Udaya

ಮಾಳಿಗೆ ಶ್ರೀ ಕದಿರಾಜೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಶತ ರುದ್ರಾಭಿಷೇಕ ಹಾಗೂ ರಂಗಪೂಜೆ

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya
error: Content is protected !!