29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್‌ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.

ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಬಗ್ಗೆ ಆ.12 ರಂದು ಬೆಳಗ್ಗೆ 11:30 ಕ್ಕೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕಿ ಇಲಾಖೆಯ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ಡಾ| ಬಿ. ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಉದ್ಘಾಟನೆ’

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶು ವೈದ್ಯೆ ಡಾ.ಶಿಲ್ಪಾ ಹೆಗ್ಡೆ ನೇತೃತ್ವದ ಮಕ್ಕಳ ಸ್ನೇಹಿ‌ ಕಲರವ ಸೆಂಟರ್ ಬೆಳ್ತಂಗಡಿಯಲ್ಲಿ ಪ್ರಾರಂಭ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!