August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿಂ.ಪ. ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮುಂಡಾಜೆ ಮಂಜುಶ್ರೀ ಭಜನಾಮಂಡಳಿಯಿಂದ ಧನಸಹಾಯ ಹಾಗೂ ದಿನಸಿ ಸಾಮಾಗ್ರಿ ವಿತರಣೆ

ಮುಂಡಾಜೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃಮಂಡಳಿ ದುರ್ಗವಾಹಿನಿ ಹಾಗೂ ಮಂಜುಶ್ರೀ ಭಜನಾಮಂಡಳಿ ಮಂಜುಶ್ರೀ ನಗರ ಮುಂಡಾಜೆ ಇದರ ಸಹಭಾಗಿತ್ವದಲ್ಲಿ ಮುಂಡಾಜೆಯ ದೈವದ ಚಾಕರಿಕಾರಕರಾದ ಕುಂಟಲಪಾಲ್ಕೆ ಅಣ್ಣಪ್ಪ ಮಲೆಕುಡಿಯರವರು ಅನಾರೋಗ್ಯದಿಂದ ಮಲಗಿದ ಪರಿಸ್ಥಿತಿಯಲ್ಲಿದ್ದು ಅವರಿಗೆ ದಿನಸಿ ಸಾಮಾಗ್ರಿಗಳು ಮತ್ತು ಧನ ಸಹಾಯವನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸಮಾಜಸೇವಕರದ ಪುಷ್ಪರಾಜ ಶೆಟ್ಟಿ ಬಾವಂತಬೆಟ್ಟು. ಪ್ರದೀಪ್ ಶೆಟ್ಟಿ ನಾಗಂಡ, ಮಧು ಶೆಟ್ಟಿ ಹುರ್ತಜೆ, ನಾರಾಯಣ ಶೆಟ್ಟಿ, ಉಮೇಶ್ ಆಚಾರ್ಯ, ಉಮೇಶ್ ಪೂಜಾರಿ, ಶೇಖರ ಗೌಡ ಅಗರಿ, ಸುದೇಶ್ ಪರಮುಖ, ಅನಂತ ಕುಂಟಲಪಾಲ್ಕೆ, ಪ್ರಮೋದ್ ಟೈಲರ್ ರಮೇಶ್ ಶೆಟ್ಟಿ, ರೇವತಿ ದಿನೇಶ್ ಆಚಾರ್ಯ, ಉಷಾ ದಿನೇಶ್ ಗೌಡ, ವಿಮಲಾ ಶೇಖರ ಗೌಡ, ಗುಲಾಬಿ ಸುಂದರ ಗೌಡ, ಪ್ರೀತಿ ಉಪಸ್ಥಿತರಿದ್ದರು.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಪಡಂಗಡಿಯಲ್ಲಿ ಮಧ್ಯವರ್ಜನ ಶಿಬಿರ ಉದ್ಘಾಟನೆ

Suddi Udaya
error: Content is protected !!