29 C
ಪುತ್ತೂರು, ಬೆಳ್ತಂಗಡಿ
August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ನೆಡಿಲು ಪರಿಸರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ ; ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

ಬೆಳ್ತಂಗಡಿ : ನಿಡ್ಲೆ ಗ್ರಾಮದ ನೆಡಿಲು ಪರಿಸರದಲ್ಲಿ ಆ.11ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ.

ನಿನ್ನೆ ರಾತ್ರಿ ನೆಡಿಲು ನಾರಾಯಣ ಗೌಡ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.

Related posts

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಬೆಳ್ತಂಗಡಿ ಅಡಿಕೆ ವರ್ತಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಅಡಿಕೆ ವರ್ತಕರ ಜಿಲ್ಲಾ ಸಂಘಟನೆಗೆ ಪೂರ್ವಭಾವಿ ಸಭೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya
error: Content is protected !!