23.5 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ವೇಣೂರು ಘಟಕದ “ಆಸರೆ” ಯೋಜನೆಯ ಸಹಾಯಹಸ್ತ ವಿತರಣೆ

ವೇಣೂರು : ಯುವವಾಹಿನಿ ವೇಣೂರು ಘಟಕ “ಆಸರೆ” ಯೋಜನೆಯ ಸಹಾಯಹಸ್ತ ಕಾರ್ಯಕ್ರಮವನ್ನು ಗುಂಡೂರಿ ಗ್ರಾಮದ ಬಡ ಕುಟುಂಬದ ವಿದ್ಯಾರ್ಥಿ ನಿಕ್ಷಿತ್ ಗುಂಡೂರಿರವರಿಗೆ ಶೈಕ್ಷಣಿಕ ನೆರವು ಘಟಕದ ವತಿಯಿಂದ ವಿತರಣೆಯನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್ ನಾರಾವಿ, ಕಾರ್ಯದರ್ಶಿ ದಕ್ಷಾ ಎ ಅಂಬಲ ಅಂಡಿಂಜೆ, ಕೋಶಾಧಿಕಾರಿ ಸತೀಶ್ ಚಿಗುರು, ಉಪಾಧ್ಯಕ್ಷ ಸತೀಶ್ ಉಜಿರ್ದಡ್ಡ, ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ನಿತೀಶ್ ಹೆಚ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಮಾಜಿ ಅಧ್ಯಕ್ಷರಾದ ನವೀನ್ ಕುಮಾರ್ ಪಚ್ಚೇರಿ, ಅರುಣ್ ಕುಮಾರ್ ಮೂಡುಕೋಡಿ, ಕ್ರೀಡಾ ನಿರ್ದೇಶಕರಾದ ಸಂತೋಷ್ ಕುಮಾರ್ ಮಂಜಲೋಕ್ಕು, ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕೋಟ್ಯಾನ್ ನಾರಾವಿ, ಮಹಿಳಾ ನಿರ್ದೇಶಕರಾದ ಗುಣವತಿ ಡಿ ಕುಕ್ಕೇಡಿ ಉಪಸ್ಥಿತರಿದ್ದರು.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya
error: Content is protected !!