August 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ.ಮೋಹನ್ ಆಳ್ವ ರವರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಆಳ್ವಾಸ್ ಸಂಸ್ಥೆಗೆ ಮೆಡಿಕಲ್ ಕಾಲೇಜನ್ನು ಮಂಜೂರುಗೊಳಿಸಿ ದ ಕ ಜಿಲ್ಲೆಗೆ ಕೀರ್ತಿ ತಂದಿರುವ ಡಾ.ಮೋಹನ್ ಆಳ್ವ ಅವರಿಗೆ ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆಗಳು ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು .

Related posts

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೇಷ್ಮೆರೋಡ್: ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!