28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ-2026

ನಿದ್ದೆ: ಪರಿಸರ ಸ್ನೇಹಿ ಸಂಸ್ಥೆ ‘ಆಗ್ರಿ ಲೀಫ್’ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ -2026 ಆ. 15ರಂದು ಉಜಿರೆಯ ಓಷ್ಯನ್ ಪರ್ಲ್ ಹೊಟೇಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಥಳೀಯವಾಗಿ ನೇಮಕಾತಿ, ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಎಂಬ ಧ್ಯೇಯವಾಕ್ಯದೊಂದಿಗೆ ಈ ಮೇಳ ನಡೆಯಲಿದೆ.

ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ. ಅಂತರರಾಷ್ಟ್ರೀಯ ಮಟ್ಟದ ಪರಿಣಿತರಿಂದ ಸಂದರ್ಶನ ನಡೆಯಲಿದೆ.

ಉದ್ಯೋಗಕಾಂಕ್ಷಗಳಿಗೆ ಸಾಫ್ಟ್ವೇರ್ ಸರ್ವೀಸ್, ಇಂಜಿನಿಯರಿಂಗ್ ಮತ್ತು ಟೆಕ್ನಿಕಲ್ ಸರ್ವೀಸ್, ಉತ್ಪಾದನೆ, ಮಾರಾಟ ಮತ್ತು ಮಾರ್ಕೆಟಿಂಗ್, ಹಣಕಾಸು ಮತ್ತು ಲೆಕ್ಕಪತ್ರ ನಿರ್ವಹಣೆ, ಸಂಶೋಧನೆ ಮತ್ತು ಹೊಸ ಉತ್ಪನ್ನ ಅಭಿವೃದ್ಧಿ, ಸಪ್ಲೈ ಚೈನ್ ಮತ್ತು ಪ್ರೊಕ್ಯುರ್‌ಮೆಂಟ್, ಅಡ್ಮಿನ್, ಹೆಚ್.ಆರ್. ಮತ್ತು ಎಕ್ಸಿಕ್ಯೂಟಿವ್ ಸಪೋರ್ಟ್ ಮುಂತಾದ ಕ್ಷೇತ್ರಗಳಲ್ಲಿ ಅವಕಾಶವಿದೆ.

ಭಾಗವಹಿಸುವ ಪ್ರತಿಯೊಬ್ಬರಿಗೂ ಉಜಿರೆಯ ‘ದಿ ಓಷಿಯನ್ ಪರ್ಲ್ ಹೋಟೆಲ್’ ನಿಂದ 25% ರಿಯಾಯಿತಿ ಹೊಂದಿರುವ ಕುಟುಂಬದ ಆಹಾರ ಕೂಪನ್ ಸಿಗಲಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದೆ. ಇ-ಮೇಲ್: jobs@ agrileaf.in, ವೆಬ್‌ಸೈಟ್: agrileaf.in ಸಂಪರ್ಕ ಸಂಖ್ಯೆಗಳು: +91 9606023005 +91 9606092137

Related posts

ನಿಡ್ಲೆಯಲ್ಲಿ 34ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!