28.6 C
ಪುತ್ತೂರು, ಬೆಳ್ತಂಗಡಿ
August 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ : ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆ

ನಡ: 40 ನೇ ವರ್ಷದ ನಡ ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರವಾಧ್ಯಕ್ಷರಾಗಿ ಧನಂಜಯ ಅಜ್ರಿ ನಡಗುತ್ತು, ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ, ಉಪಾಧ್ಯಕ್ಷರಾಗಿ ಜಿನ್ನಪ್ಪ ಶೆಟ್ಟಿ, ಜಯಂತಿ, ಕಾರ್ಯದರ್ಶಿಯಾಗಿ ಜನಾರ್ಧನ ಗೌಡ ಕಡ್ತಿಯಾರು, ಜತೆ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಕೋಶಾಧಿಕಾರಿಯಾಗಿ ವಸಂತಿ , ಪುಷ್ಪಾ, ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳ “ಹೆಜ್ಜೆ ಗುರುತು” ತಂಡದಿಂದ ಶ್ರಮದಾನ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಇತಿಹಾಸ ಪ್ರಸಿದ್ಧ ಕಾಜೂರು ಉರೂಸ್ ಸಾರ್ವಜನಿಕ ಸಮಾವೇಶ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಪೂರ್ವ ತಯಾರಿ ಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!