ಬೆಳ್ತಂಗಡಿ : ನಿಡ್ಲೆ ಗ್ರಾಮದ ಪೊಯಿರೋಡಿ ಪರಿಸರದಲ್ಲಿ ಆ.12ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸತ್ಯನಾರಾಯಣ ರಾವ್ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.
ಬೆಳ್ತಂಗಡಿ : ನಿಡ್ಲೆ ಗ್ರಾಮದ ಪೊಯಿರೋಡಿ ಪರಿಸರದಲ್ಲಿ ಆ.12ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಸತ್ಯನಾರಾಯಣ ರಾವ್ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ, ಅಡಿಕೆ ಗಿಡಗಳನ್ನು ನಾಶ ಮಾಡಿ ಅಪಾರ ಹಾನಿ ಉಂಟುಮಾಡಿದೆ.
