August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಒಕ್ಕೂಟದ ವತಿಯಿಂದ ದೇಶದ 80 ನೇಯ ಸ್ವಾತಂತ್ರೋತ್ಸವದ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ಈ ಕಾರ್ಯವನ್ನು ಶ್ಲಾಘಿಸಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಪ್ರಶಾಂತ್ ಜೈನ್, ಜಿತೇಶ್ ಜೈನ್, ವಲಯ ಮೇಲ್ವಿಚಾರಕ ಪ್ರೇಮ್ ಪ್ರಸಾದ್ ಉಪಸ್ಥಿತರಿದ್ದರು.
ಒಕ್ಕೂಟ ಅಧ್ಯಕ್ಷ ವಿಜಯ, ಸೇವಾಪ್ರತಿನಿಧಿಗಳಾದ ಪ್ರೇಮಲತಾ ಮತ್ತು ಜಯಂತಿ, ಶೌರ್ಯ ವಿಪತ್ತು ಸದಸ್ಯರು ಭಾಗವಹಿಸಿದ್ದರು.
ಅಲ್ಲದೆ ಒಕ್ಕೂಟದ 15 ಮಂದಿ ಸದಸ್ಯರೂ ಭಾಗವಹಿಸಿದ್ದರು.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಸತ್ಯಾಸತ್ಯತೆ ಶೀಘ್ರವಾಗಿ ಹೊರಬರಲಿದೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಹೇಳಿಕೆ

Suddi Udaya

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!