August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಟ್ಕಾ-ಪಾನ್‌ ಮಸಾಲಾ ನಿಷೇಧ ಆದೇಶ ಹಿಂಪಡೆದ ಸರ್ಕಾರ

ಬೆಳ್ತಂಗಡಿ: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ವಾಪಾಸ್ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿತ್ತು. ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದರು. ಇದೀಗ ಡಿಕೆ ಶಿವಕುಮಾರ್ ಇದನ್ನು ರದ್ದು ಮಾಡಲು ಸೂಚನೆ ನೀಡಿದ್ದಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಪರಸ್ಪರ ಸೇವಾ ಬ್ರಿಗೇಡ್ ಸಂಸ್ಥೆಯಿಂದ ಧನಸಹಾಯ ವಿತರಣೆ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya
error: Content is protected !!