27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶ್ರೀ ರಾಘವೇಂದ್ರ ಮಠದ ಪರಿಸರ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ ವತಿಯಿಂದ ಲಾಯಿಲ ರಾಘವೇಂದ್ರ ಮಠದ ವಠಾರದಲ್ಲಿ ಸ್ವಚ್ಛತಾ ಶ್ರಮದಾನ ಆ.13 ರಂದು ನಡೆಸಿಕೊಡಲಾಯಿತು.

ಈ ಸಂದರ್ಭದಲ್ಲಿ ರಾಘವೇಂದ್ರ ಮಠದ ಕಾರ್ಯದರ್ಶಿಗಳಾದ ವಸಂತ ಸುವರ್ಣ ಹಾಗೂ ಮಠದ ಸಿಬ್ಬಂದಿ ವರ್ಗ ವಲಯದ ಮೇಲ್ವಿಚಾರಕರಾದ ಜಿ ರವಿ ಒಕ್ಕೂಟದ ಅಧ್ಯಕ್ಷ ಶ್ರೀಮತಿ ಯಶೋಧ ಹುಣ್ಸೆಕಟ್ಟೆ, ಒಕ್ಕೂಟದ ಅಧ್ಯಕ್ಷ ದಯಾನಂದ ಕೋಟ್ಯಾನ್, ಬೆಳ್ತಂಗಡಿ ವಲಯದ ‌ಭಜನಾ ಮಂಡಳಿ ಅಧ್ಯಕ್ಷ ಗಣೇಶ ಕನ್ನಾಜೆ, ರತ್ನಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರು ಮತ್ತು ಸ್ಥಳೀಯ ಸಂಘದ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳಾದ ಗುಣವತಿ ,ಜ್ಯೋತಿ , ಕೇಶವ ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕ ಜಿ ರವಿ ಧನ್ಯವಾದಗಳನ್ನು ಸಲ್ಲಿಸಿದರು. ಮಠದ ವತಿಯಿಂದ ವಸಂತ ಸುವರ್ಣ ಇವರು ಕ್ಷೇತ್ರದ ವತಿಯಿಂದ ಮಠಕ್ಕೆ ದೊರೆದಿರುವ ಸಹಕಾರವನ್ನು ಶ್ಲಾಘಿಸಿದರು.

Related posts

ಮಡಂತ್ಯಾರು: ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya
error: Content is protected !!