27.5 C
ಪುತ್ತೂರು, ಬೆಳ್ತಂಗಡಿ
August 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ರೋಟರೀ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರೀ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ ದ 2026 -27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಿದ್ದಬೈಲು ಅಂಗನವಾಡಿಯಲ್ಲಿ ನಾಗೇಶ್ ಕಲ್ಮಂಜ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಚೇರ್ಮನ್ ಅರ್.ಸಿ.ಸಿ. ರೋಟರಿ ಕ್ಲಬ್ ಬೆಳ್ತಂಗಡಿ ವೆಂಕಟೇಶ್ವರ ಭಟ್ ಕೆ.ಜೆ.ರವರ ಉಪಸ್ಥಿತಿಯಲ್ಲಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ಬಿ.‌ ಶ್ರೀನಿವಾಸ ರಾವ್, ಉಪಾಧ್ಯಕ್ಷರಾಗಿ ಗುರುಪ್ರಸಾದ್ ಹೆಬ್ಬಾರ್, ಕಾರ್ಯದರ್ಶಿಯಾಗಿ ಶ್ರೀಮತಿ ವಸಂತಿ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಗೌಡ, ಖಜಾಂಚಿಯಾಗಿ ರಾಘವ ಕಲ್ಮಂಜ, ಸಮುದಾಯ ಸೇವೆ ಯೋಗೀಶ್ ಪರಾಂಜಪೆ, ಕ್ಲಬ್ ಸೇವೆ ಸತೀಶ್ ಟಿ, ಆರೋಗ್ಯ ಸೇವೆ ಶ್ರೀಮತಿ ಸರೋಜಿನಿ, ಸದಸ್ಯರಾಗಿ ನಾಗೇಶ್ ಕಲ್ಮಂಜ, ಜಾನಕಿ, ಪವಿತ್ರ, ಜಯಂತ್ ರಾವ್, ವಿದ್ಯಾ, ಕೃಷ್ಣಮೂರ್ತಿ ಹೆಬ್ಬಾರ್, ಪ್ರಕಾಶ್ ಭಟ್ ಜಯಂತ್ ರಾವ್ ಆಯ್ಕೆಯಾದರು.

ಕಳೆದ ವರ್ಷದ ಆರ್.ಸಿ.ಸಿ ಕಲ್ಮಂಜದ ಅದ್ಯಕ್ಷ ನಾಗೇಶ್ ಕಲ್ಮಂಜ ಅವರಿಂದ ಬಿ. ಶ್ರೀನಿವಾಸ ರಾವ್ ಇವರಿಗೆ ಅಧಿಕಾರ ಹಸ್ತಾಂತರಿಸುವ ಪದಗ್ರಹಣ ಸಮಾರಂಭವನ್ನು ಮುಂಡಾಜೆಯಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು.

Related posts

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಬುಡಕಟ್ಟು ಸಮುದಾಯಗಳಿಗೆ ಸರ್ಕಾರದ ಮೂಲಭೂತ ದಾಖಲೆಗಳ ನೋಂದಣಿ ಮಹಾ ಅಭಿಯಾನ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ ರೋಟರಿ ಕುಟುಂಬ ಸಮ್ಮಿಲನದಲ್ಲಿ ರೋಟರಿ ಕ್ಲಬ್ ಸಾಧನೆಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಂದ ಶ್ಲಾಘನೆ

Suddi Udaya
error: Content is protected !!