27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಓಡೀಲು 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಓಡೀಲು: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಜನಾರ್ದನ ಸ್ವಾಮಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಂಗಾಧರ ಭಟ್ ಕೆವುಡೇಲು ಹಾಗೂ ಸಂತೋಷ್ ಕುಮಾ‌ರ್ ಜೈನ್‌ ಪಡಂಗಡಿ ಅವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಚಿದಾನಂದ ಇಡ್ಯಾ, ಕಾರ್ಯದರ್ಶಿ ಸಂತೋಷ್ ಶೆಟ್ಟಿ ಅಲ್ಲಂದೋಡಿ, ಉಪಾಧ್ಯಕ್ಷ ಸತೀಶ್‌ ಪಾದೆ, ಅರ್ಚಕರಾದ ವಿಷ್ಣು ಭಟ್ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಅಳದಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣೆ& ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!