27.5 C
ಪುತ್ತೂರು, ಬೆಳ್ತಂಗಡಿ
August 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ರೋಟರೀ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರೀ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ ದ 2026 -27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಿದ್ದಬೈಲು ಅಂಗನವಾಡಿಯಲ್ಲಿ ನಾಗೇಶ್ ಕಲ್ಮಂಜ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಚೇರ್ಮನ್ ಅರ್.ಸಿ.ಸಿ. ರೋಟರಿ ಕ್ಲಬ್ ಬೆಳ್ತಂಗಡಿ ವೆಂಕಟೇಶ್ವರ ಭಟ್ ಕೆ.ಜೆ.ರವರ ಉಪಸ್ಥಿತಿಯಲ್ಲಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ಬಿ.‌ ಶ್ರೀನಿವಾಸ ರಾವ್, ಉಪಾಧ್ಯಕ್ಷರಾಗಿ ಗುರುಪ್ರಸಾದ್ ಹೆಬ್ಬಾರ್, ಕಾರ್ಯದರ್ಶಿಯಾಗಿ ಶ್ರೀಮತಿ ವಸಂತಿ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಗೌಡ, ಖಜಾಂಚಿಯಾಗಿ ರಾಘವ ಕಲ್ಮಂಜ, ಸಮುದಾಯ ಸೇವೆ ಯೋಗೀಶ್ ಪರಾಂಜಪೆ, ಕ್ಲಬ್ ಸೇವೆ ಸತೀಶ್ ಟಿ, ಆರೋಗ್ಯ ಸೇವೆ ಶ್ರೀಮತಿ ಸರೋಜಿನಿ, ಸದಸ್ಯರಾಗಿ ನಾಗೇಶ್ ಕಲ್ಮಂಜ, ಜಾನಕಿ, ಪವಿತ್ರ, ಜಯಂತ್ ರಾವ್, ವಿದ್ಯಾ, ಕೃಷ್ಣಮೂರ್ತಿ ಹೆಬ್ಬಾರ್, ಪ್ರಕಾಶ್ ಭಟ್ ಜಯಂತ್ ರಾವ್ ಆಯ್ಕೆಯಾದರು.

ಕಳೆದ ವರ್ಷದ ಆರ್.ಸಿ.ಸಿ ಕಲ್ಮಂಜದ ಅದ್ಯಕ್ಷ ನಾಗೇಶ್ ಕಲ್ಮಂಜ ಅವರಿಂದ ಬಿ. ಶ್ರೀನಿವಾಸ ರಾವ್ ಇವರಿಗೆ ಅಧಿಕಾರ ಹಸ್ತಾಂತರಿಸುವ ಪದಗ್ರಹಣ ಸಮಾರಂಭವನ್ನು ಮುಂಡಾಜೆಯಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು.

Related posts

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
error: Content is protected !!