27.5 C
ಪುತ್ತೂರು, ಬೆಳ್ತಂಗಡಿ
August 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಯಕ್ಷಸಿರಿ ವಾರ್ಷಿಕ ಪ್ರಶಸ್ತಿ”ಗೆ ರಾಘವೇಂದ್ರ ಅಸ್ರಣ್ಣ ಹಾಗೂ ಉಜಿರೆ ನಾರಾಯಣ ಪೂಜಾರಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿ 2026-ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ‘ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಘವೇಂದ್ರ ಅಸ್ರಣ್ಣ

(ತೆಂಕುತಿಟ್ಟು ವೇಷಧಾರಿ) ಹಾಗೂ ಉಜಿರೆಯ ನಾರಾಯಣ ಪೂಜಾರಿ( ತೆಂಕುತಿಟ್ಟು ಹಾಸ್ಯ ಕಲಾವಿದ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ತಲಾ 25ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

Related posts

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ಉಜಿರೆ ಯು.ಎಸ್ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!