27.5 C
ಪುತ್ತೂರು, ಬೆಳ್ತಂಗಡಿ
August 14, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ರೋಟರೀ ಕ್ಲಬ್ ಬೆಳ್ತಂಗಡಿ ಇದರ ಅಂಗ ಸಂಸ್ಥೆಯಾದ ರೋಟರೀ ಸಮುದಾಯ ದಳ (ಆರ್. ಸಿ.ಸಿ) ಇದರ ಕಲ್ಮಂಜ ದ 2026 -27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಸಿದ್ದಬೈಲು ಅಂಗನವಾಡಿಯಲ್ಲಿ ನಾಗೇಶ್ ಕಲ್ಮಂಜ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಚೇರ್ಮನ್ ಅರ್.ಸಿ.ಸಿ. ರೋಟರಿ ಕ್ಲಬ್ ಬೆಳ್ತಂಗಡಿ ವೆಂಕಟೇಶ್ವರ ಭಟ್ ಕೆ.ಜೆ.ರವರ ಉಪಸ್ಥಿತಿಯಲ್ಲಿ ಕಲ್ಮಂಜ ಘಟಕದ ಅಧ್ಯಕ್ಷರಾಗಿ ಬಿ.‌ ಶ್ರೀನಿವಾಸ ರಾವ್, ಉಪಾಧ್ಯಕ್ಷರಾಗಿ ಗುರುಪ್ರಸಾದ್ ಹೆಬ್ಬಾರ್, ಕಾರ್ಯದರ್ಶಿಯಾಗಿ ಶ್ರೀಮತಿ ವಸಂತಿ, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಗೌಡ, ಖಜಾಂಚಿಯಾಗಿ ರಾಘವ ಕಲ್ಮಂಜ, ಸಮುದಾಯ ಸೇವೆ ಯೋಗೀಶ್ ಪರಾಂಜಪೆ, ಕ್ಲಬ್ ಸೇವೆ ಸತೀಶ್ ಟಿ, ಆರೋಗ್ಯ ಸೇವೆ ಶ್ರೀಮತಿ ಸರೋಜಿನಿ, ಸದಸ್ಯರಾಗಿ ನಾಗೇಶ್ ಕಲ್ಮಂಜ, ಜಾನಕಿ, ಪವಿತ್ರ, ಜಯಂತ್ ರಾವ್, ವಿದ್ಯಾ, ಕೃಷ್ಣಮೂರ್ತಿ ಹೆಬ್ಬಾರ್, ಪ್ರಕಾಶ್ ಭಟ್ ಜಯಂತ್ ರಾವ್ ಆಯ್ಕೆಯಾದರು.

ಕಳೆದ ವರ್ಷದ ಆರ್.ಸಿ.ಸಿ ಕಲ್ಮಂಜದ ಅದ್ಯಕ್ಷ ನಾಗೇಶ್ ಕಲ್ಮಂಜ ಅವರಿಂದ ಬಿ. ಶ್ರೀನಿವಾಸ ರಾವ್ ಇವರಿಗೆ ಅಧಿಕಾರ ಹಸ್ತಾಂತರಿಸುವ ಪದಗ್ರಹಣ ಸಮಾರಂಭವನ್ನು ಮುಂಡಾಜೆಯಲ್ಲಿ ನಡೆಸುವುದೆಂದು ನಿರ್ಣಯಿಸಲಾಯಿತು.

Related posts

ಶ್ರೀ ರಾಮ ಕ್ಷೇತ್ರ ಶ್ರೀಮಠದ ಸದ್ಗುರು ಸ್ವಾಮಿಗಳನ್ನು ಉತ್ತರಕಾಂಡದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದ ಹರಿದ್ವಾರದ ಶಾಸಕ ಮದನ ಕೌಸಿಕ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭಿಕ್ಷೆಗಾಗಿ ಸೀಯಾಳ ಅಭಿಷೇಕ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವರಿಗೆ ಬ್ರಹ್ಮ ಕಲಶಾಭಿಷೇಕ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya
error: Content is protected !!