August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

ಅರಸಿನಮಕ್ಕಿ: 80 ನೇ ವರ್ಷದ ಸ್ವಾತ್ರಂತ್ರ್ಯ ದಿನಾಚರಣೆಯ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಅರಸಿನಮಕ್ಕಿ ಅಂಗನವಾಡಿ ಪುಟಾಟಿ ಮಕ್ಕಳಿಗೆ ಪೆನ್ಸಿಲ್, ಅರಸಿನಮಕ್ಕಿ ಖಾಸಗಿ ಶಾಲೆ, ಪ್ರೌಢಶಾಲೆ, ಹಾಗೂ ಕಾಲೇಜು ಮಕ್ಕಳಿಗೆ ಪೆನ್ನು ಮತ್ತು ಸಿಹಿ ತಿಂಡಿ ವಿತರಿಸಲಾಯಿತು.


ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ಸದಸ್ಯರಾದ ವಿಶ್ವನಾಥ್ ಪೂಜಾರಿ, ರಾಕೇಶ್ ಶೆಟ್ಟಿ ಯವರಿಗೆ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್, ಕಾರ್ಯದರ್ಶಿ ರವಿ ಗೌಡ ಮತ್ತು ಸದಸ್ಯರ ಸಮುಖದಲ್ಲಿ ವೈದ್ಯಕೀಯ ಸಹಾಯಧನ ವಿತರಿಸಲಾಯಿತು.

Related posts

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಉಜಿರೆ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!