August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ, ಸಮೂಹ ನೃತ್ಯ ಹಾಗೂ ನಾಟಕ ಪ್ರಸ್ತುತಿ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಅರ್ನವ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya
error: Content is protected !!