August 15, 2026
Uncategorized

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ,ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ ಎರ್ನೋಡಿ ವತಿಯಿಂದ ಸ್ವಾತಂತ್ರೋತ್ಸವ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಉಜಿರೆ, ಹಾಗೂ ಬೆ. ತಾ ಶ್ರೀ ಮೊಗೇರ ಸಮಾಜ ಸೇವಾ ಸಮಿತಿ(ರಿ) ಎರ್ನೋಡಿ ಉಜಿರೆ ಇದರ ವತಿಯಿಂದ 80 ನೇ ವರ್ಷದ ಸ್ವಾತಂತ್ರೋತ್ಸವ ವನ್ನು ನೆರವೇರಿಸಲಾಯಿತು

ಕ್ಷೇತ್ರದ ಟ್ರಸ್ಟಿ ಯವರಾದ ಕೆ.ಸಂಜೀವ ಶೆಟ್ಟಿ ಕುಂಟಿನಿ ಇವರು ಧ್ವಜಾರೋಹಣ ವನ್ನು ನೆರವೇರಿಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರಾದ ಯು.ಬಾಬು ಮೊಗೇರ ಎರ್ನೋಡಿ ಇವರು ಪ್ರಸ್ತಾವಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ದ ಟ್ರಸ್ಟೀ ಉಪಾಧ್ಯಕ್ಷರಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಪೂವಯ್ಯ ಗೌಡ ಕೇನೆರಾ, ವಿಶ್ವನಾಥ ಶೆಟ್ಟಿ ರಸರಾಗ, ಬಿ. ಕೆ ಗೋವಿಂದ ಮುಂಡಾಜೆ, ಹಾಗೂ ಸದಸ್ಯರುಗಳಾದ ತನಿಯಪ್ಪ ಅರಿಪ್ಪಾಡಿ, ಟಿ ಬಾಬು ತುಂಬೆದೊ ಟ್ಟು,ಅನಿಲ್ ರಾಜ್, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ದೀಕ್ಷಿತ್ ಎರ್ನೋಡಿ, ಶಮಿತ್ ಎರ್ನೋಡಿ ಇನ್ನಿತರು ಉಪಸ್ತಿತರಿದ್ದರು

Related posts

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya
error: Content is protected !!