August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 80ನೇ ಸ್ವಾತಂತ್ರೋತ್ಸವವು ಬಹಳ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷರಾದ ಹಮೀದ್ ಕೆ.ಬಿ, ಸದಸ್ಯರಾದ ಮಹಮ್ಮದ್ ಪಾರ್ನಡ್ಕ, ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಹಮೀದ್ ಎನ್.ಕೆ, ಶರೀಫ್, ಆಲಂ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಶಝಾ ಶಮ್ಲಾ ಪಾರ್ನಡ್ಕ

Related posts

ಮೂಡಿಗೆರೆ ಜಾವಳಿ ಸಮೀಪ ತೋಟದ ಮನೆ ದರೋಡೆ ಪ್ರಕರಣ ; ಬೆಳ್ತಂಗಡಿಯ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಸೇರಿದಂತೆ ಐವರು ದರೋಡೆಕೋರರ ಬಂಧನ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಭಟ್ಕಳ ಕರಿಕಲ್ ಶಾಖಾ ಮಠದಲ್ಲಿ ಜು.21 ರಿಂದ ಚಾತುರ್ಮಾಸ್ಯ ಆರಂಭ

Suddi Udaya

ಗೇರುಕಟ್ಟೆ ಶ್ರೀಧರ ಮುಗೇರ ಸಂಶಯಾಸ್ಪದ ಸಾವಿನ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಪ.ಜಾತಿ, ಪಂಗಡ ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರ ಒತ್ತಾಯ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಮರೋಡಿ ಪೊಸರಡ್ಕ ಕ್ಷೇತ್ರಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!