August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

ಗುರುವಾಯನಕೆರೆ: ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿಭಾವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

ಅಯ್ಯಪ್ಪ ಮಂದಿರದ ಅಧ್ಯಕ್ಷ ರಾಜೇಂದ್ರ ನಾಯರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಹಾಗೂ ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿ, ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿಗಾಗಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಯ್ಯಪ್ಪ ವ್ರತಧಾರಿಗಳು, ಭಕ್ತರು ಹಾಗೂ ಮಂದಿರದ ಹಿತೈಷಿಗಳು ಉಪಸ್ಥಿತರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾರಾವಿ ಅರಸಿಕಟ್ಟೆ ನಿವಾಸಿ, ಪ್ರಸಿದ್ಧ ಜ್ಯೋತಿಷಿ ನಾರಾಯಣ ಮಯ್ಯ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!