August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 80ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲ (ರಿ). ಧರ್ಮಸ್ಥಳ ಇದರ ಸ್ಥಾಪಕ ಅಧ್ಯಕ್ಷರಾದ ಡಾ|| ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರದ ಕನ್ನಡ ಪತ್ರ ವಿಭಾಗದ ಮುಖ್ಯಸ್ಥೆ ಭವಾನಿ ಬಿ. ರಾವ್ ಧ್ವಜಾರೋಹಣಗೈದು ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುತ್ತಾ, “ಮನೆಯೇ ಮೊದಲ ಪಾಠ ಶಾಲೆ” ಎಂಬAತೆ ಮಕ್ಕಳಿಗೆ ದೇಶಪ್ರೇಮ, ನಮ್ಮ ನಾಡು ನಮ್ಮ ಸಂಸ್ಕೃತಿ ಹಾಗೂ ಮಾದಕ ವ್ಯಸನಗಳಿಂದ ದೂರವಿರುವಂತೆ ಅರಿವು ಮೂಡಿಸುವುದು ಮಹಿಳೆಯರಾದ ನಮ್ಮ ಆದ್ಯ ಕರ್ತವ್ಯ ಎಂಬುದಾಗಿ ತಿಳಿಸಿದರು. ಸಂಘದ ಅಧ್ಯಕ್ಷೆ ಮಂಜುಳ ಆಚಾರ್ ಸ್ವಾಗತಿಸಿ, ಸದಸ್ಯೆ ಮಂಜುಳಾ ಶೆಟ್ಟಿ ಧನ್ಯವಾದವಿತ್ತರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
error: Content is protected !!