August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

ಪುಂಜಾಲಕಟ್ಟೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿ 80 ನೇ ಸ್ವಾತಂತ್ರ ದಿನಾಚರಣೆಯನ್ನು, ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರು ಪ್ರಶಾಂತ್ ಶೆಟ್ಟಿ ಧ್ವಜರೋಹಣೆ ನೆರವೇರಿಸಿ ಮಕ್ಕಳಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಇತರ ಪದಾಧಿಕಾರಿಗಳು, ನಿಲಯ ಮೇಲ್ವಿಚಾರಕರಾದ ಕೃಷ್ಣ, ನಿಲಯದ ಸಿಬ್ಬಂದಿಗಳು ಹಾಗೂ ತಾಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕರ ಹಾಗೂ ಮಾಜಿ ಸೈನಿಕರಾದ ಹೆರಾಲ್ಡ್ ಉಪಸ್ಥಿತರಿದ್ದರು.

Related posts

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಇಂದಬೆಟ್ಟು: ಬಂಗಾಡಿ ಪರಿಸರದಲ್ಲಿ ನೆಟ್ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya
error: Content is protected !!