August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಮಂಜುಶ್ರೀನಗರ ಮೇಲಂತಬೆಟ್ಟು ಇದರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನಡೆಸಲಾಯಿತು.

ಧ್ವಜಾರೋಹಣವನ್ನು ಹಿರಿಯ ಕೃಷಿಕ ಧರ್ಣಪ್ಪ ಸಪಲ್ಯ ನೂಜೆಲ್ ನೆರವೇರಿಸಿದರು ಮತ್ತು ಕಾರ್ಯಕ್ರಮದಲ್ಲಿ ಭಜನಾ ಮಂದಿರ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದರು.

Related posts

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಲಾಯಿಲ: ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!