August 15, 2026
Uncategorized

ಶ್ರೀ ಧಾಮ ಮಾಣಿಲದಲ್ಲಿಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ:ಬೆಳ್ತಂಗಡಿ ತಾಲೂಕಿನಿಂದ ಹೊರಕಾಣಿಕೆ ಸಲ್ಲಿಸಲು ಅವಕಾಶ: ಹರೀಶ್ ಕಾರಿಂಜ

ಬೆಳ್ತಂಗಡಿ : ಮಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ ಯವರ ಮಾರ್ಗದರ್ಶನ ಮತ್ತು ಶುಭಶೀರ್ವಾದಗಳೊಂದಿಗೆ 27ನೇ ವರ್ಷದ ಶ್ರೀ ಮಹಾಲಕ್ಷ್ಮೀ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಕಾರ್ಯಕ್ರಮವು ಸುದೀರ್ಘ 48 ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದ್ದು, ಆಗಸ್ಟ್ 28 ರಂದು ಸಂಪನ್ನಗೊಳ್ಳಲಿದೆ . ಸ್ವಾಮೀಜಿಗಳ ಆಶಯದಂತೆ ಬೆಳ್ತಂಗಡಿ ತಾಲೂಕಿನಿಂದ ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಲಿದ್ದು, ಹೊರೆಕಾಣಿಯನ್ನು ಸಮರ್ಪಣೆ ಮಾಡುವ ಭಕ್ತರು ಇದೇ ತಿಂಗಳ ದಿನಾಂಕ 16 ರಿಂದ 19ರ ಒಳಗಡೆ ತಮ್ಮ ಹೊರೆ ಕಾಣಿಕೆಯನ್ನು ಕುಲಾಲ ಮಂದಿರದಲ್ಲಿ ತಂದು ಒಪ್ಪಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಘದ ಪ್ರಭಾರ ಅಧ್ಯಕ್ಷರಾದ ಯಾದವ ಮುಂಡೂರು, ಕಾರ್ಯದರ್ಶಿ ಸುಧೀರ್ ಕೆ. ಎನ್ ಸದಸ್ಯರುಗಳಾದ ಯತೀಶ್ ಸಿರಿಮಜಲ್, ಲೋಕೇಶ್ ಕುಲಾಲ್, ಅವಿನಾಶ್ ಮಾಣೂರು, ತಿಲಕ್ ರಾಜ್ ಕುಲಾಲ್, ಉಮೇಶ್ ಕುಲಾಲ್, ದಿನೇಶ್ ಕೊಂಡೆಮಾರ್, ಗಂಗಾಧರ ಕುಲಾಲ್, ತಾರಾನಾಥ ಕುಲಾಲ್ ಹನೈನಡೆ ಹಾಗೂ ಸಂಘದ ಮೆನೇಜರ್ ಮುಖೇಶ್ ಕುಲಾಲ್ ಇವರನ್ನು ಸಂಪರ್ಕಿಸಲು ತಾಲೂಕು ಸಂಘದ ಗೌರವ ಅಧ್ಯಕ್ಷ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶಿಶಿಲ: ದ್ವಿತೀಯ ಪಿಯು ಪರೀಕ್ಷೆ- ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಅಂಗನವಾಡಿ ಕಾರ್ಯಕರ್ತೆ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!