24.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ

ಬೆಳ್ತಂಗಡಿ: ಬಡಗಕಾರಂದೂರು ಅಂಗನವಾಡಿ ಕೇಂದ್ರದ 1995ನೇ ಬ್ಯಾಚ್ ನ ವಿದ್ಯಾರ್ಥಿ ಸಂದೀಪ್ ಸುಂದರ್ ನೀರಲ್ಕೆರವರ ವೈಯಕ್ತಿಕ ನೆಲೆಯಲ್ಲಿ ಬಡಗಕಾರಂದೂರು ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸ್ವಾತಂತ್ರ್ಯ ದಿನಾಚರಣೆಯಂದು ಜರುಗಿತು.

ಬಡಗಕಾರಂದೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಮಂಗಳಾ ಕೆ ಹಾಗೂ ಅಂಗನವಾಡಿ ಶಿಕ್ಷಕಿ ಶ್ರೀಮತಿ ವನಿತಾ,ಶ್ರೀಮತಿ ಚೇತನಾ ಸಂದೀಪ್,ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯೆ ಶ್ರೀಮತಿ ಗೀತಾ,ಆಶಾ ಕಾರ್ಯಕರ್ತೆ ಶ್ರೀಮತಿ ಶಾರದಾ ಶೆಟ್ಟಿ,ಅಂಗನವಾಡಿ ಸಿಬ್ಬಂದಿ ಶ್ರೀಮತಿ ರಾಜೀವಿ ಹಾಗೂ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು ಅಂಗನವಾಡಿ ಕೇಂದ್ರದ ವತಿಯಿಂದ ಶ್ರೀಮತಿ ಚೇತನಾ ಸಂದೀಪ್ ರವರನ್ನು ಗೌರವಿಸಲಾಯಿತು.

Related posts

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ದ್ವಿತೀಯ ಪಿಯುಸಿ ಸಾಧಕ ರಾಮಕೃಷ್ಣ ಶರ್ಮಾರಿಗೆ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 666ನೇ ವಾತ್ಸಲ್ಯ ಮನೆ ಹಸ್ತಾಂತರ ಹಾಗೂ ಮಾಸಾಶನ ಜನಮಂಗಳ ಕಾರ್ಯಕ್ರಮ: ಪರೋಪಕಾರ ಮತ್ತು ಭಕ್ತಿಯ ಭಗವಂತನ ಆರಾಧನೆಯಿಂದ ಜೀವನ ಪಾವನ: ಶ್ರೀ ವಿಧುಶೇಖರಭಾರತೀ ಸನ್ನಿಧಾನಂಗಳವರು

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!