August 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ನಡೆಯಿತು.ಧ್ವಜಾರೋಹಣವನ್ನು ಶ್ರೀಮತಿ ಪುಷ್ಪಾವತಿ ಅವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಶಿವಪ್ರಸಾದ್ ಪುರೋಹಿತ್ ವಹಿಸಿದ್ದರು. ವೇದಿಕೆಯಲ್ಲಿ ಲl ಮರಳಿ ಬಲಿಪ ವಿನ್ಸೆಂಟ್ ಲೋಬೋ, ಗೋಪಾಲ ಗೌಡ ಲೋಕನಾಥ ಶೆಟ್ಟಿ, ದಯಾನಂದ ರೈ, ದಾಮೋದರ ಬಂಗೇರ, ವಿನ್ಸೆಂಟ್ ಲೋಬೋ, ವಿದ್ಯಾರ್ಥಿ ನಾಯಕ ಬಿ. ತೇಜಸ್ ಭಟ್ ಉಪಸ್ಥಿತರಿದ್ದರು.ಸೌಮ್ಯ ಸ್ವಾಗತಿಸಿ, ಕೂಸಪ್ಪ ಗೌಡ ವಂದಿಸಿದರು. ಮಮತಾ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಪಡಂದಡ್ಕ ವ್ಯಾಪ್ತಿಯಲ್ಲಿ ರಸ್ತೆ ಹಾಗೂ ಚರಂಡಿ ದುರಸ್ತಿಗೆ ಎಸ್.ಡಿ.ಪಿ.ಐ ಮನವಿ

Suddi Udaya

ಉಜಿರೆ ವರ್ತಕರ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!