August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.

ಯುವಕರಾದ ಕಾರ್ತಿಕ್ ಬದ್ರಿಜಾಲು, ರಂಜನ್ ದೇವಸ, ರಾಜ್ ಕಿಶೋರ್ ಪಡ್ಪು ರವರು ಹೇವಾಜೆ ಶಾಲೆ, ಕೊಳಕ್ಕೆಬೈಲು ಶಾಲೆ, ಕಾಲೋನಿ ಆಶ್ರಮ ಶಾಲೆ, ಶಿಶಿಲ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ನಾಲ್ಕು ಅಂಗನವಾಡಿಗಳಿಗೆ ಸ್ಲೇಟ್ ನ್ನು ವಿತರಿಸಿದರು. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದರು.

Related posts

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ಮೇ 3: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!