August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆ ಹಾಗೂ ಮೌಲ್ಯಗಳನ್ನು ತಿಳಿದು, ನಮ್ಮ ದೇಶಕ್ಕಾಗಿ ನಾವು ಏನು ನಮ್ಮ ಕೊಡುಗೆ ನೀಡಬಹುದು ಎಂದು ಯೋಚಿಸಬೇಕು” ಎಂದು ಯೋಗ ತರಬೇತುರರಾದ ಪವಿತ್ರ ಸಂದೇಶ್ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ, ಸಮೂಹ ನೃತ್ಯ ಹಾಗೂ ನಾಟಕ ಪ್ರಸ್ತುತಿ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಅರ್ನವ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲ: ಗಿರಿಜನ ಬಂಧುಗಳಿಗೆ ಕಿರಣ್ ಚಂದ್ರ ಪುಷ್ಪಗಿರಿಯಿಂದ ಬೆಡ್ ಶೀಟ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಮೂತ್ರರೋಗ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಕಬಡ್ಡಿ ಪಂದ್ಯಾಟ: ತೋಟತ್ತಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪೃಥ್ವಿನಿ ಶೆಟ್ಟಿಗೆ ಆಲ್ ರೌಂಡರ್ ಪ್ರಶಸ್ತಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ನಾಳ ದಿನೇಶ್ ಶೆಟ್ಟಿ ಯಾನೆ ದಿನ್ನು ಬಂಧನ

Suddi Udaya
error: Content is protected !!