August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ತ್ಯಾಗ, ಬಲಿದಾನ ಗಳ ಫಲವಾಗಿ ಸಮ್ಮ ಹಿರಿಯರ ನಡಿಗೆಯಿಂದಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂಬುದಾಗಿಸುಂದರ ಪೂಜಾರಿ, ನಿವೃತ್ತ ಜಂಟಿ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಇಲಾಖೆ,ಯವರು ಕರ್ನಾಟಕ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಯವರೇ ವತಿಯಿಂದ ಸ್ವಂತ ಕಟ್ಟಡ ‘ಪ್ರಬುದ್ಧ’ ದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ತೆರೆಸಾ ಮಿರಾಂಡ. ಹಿರಿಯ ಸದಸ್ಯರು, ಮಾಜಿ ನಗರಸಭಾ ಅಧ್ಯಕ್ಷರು ಶುಭಾಶಯದ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಧ್ವಜಸ್ತಂಭ ಹಾಗೂ ತಿರಂಗವನ್ನು ನಾವೂರು ನಿವೃತ್ತ ಮುಖ್ಯ ಶಿಕ್ಷಕ ಎನ್. ಬಾಲಕೃಷ್ಣ ಶೆಟ್ಟಿ ಕೊಡುಗೆಯಾಗಿ ನೀಡಿದರು. ಸಿಹಿತಿಂಡಿ ವಿತರಿಸಿದ ತೆರೇಸಾ ಮಿರಾಂಡ ಹಾಗೂ ಆಗಮಿಸಿದ ಸರ್ವರಿಗೂ ಅಧ್ಯಕ್ಷ ವಿಠ್ಠಲ ಶೆಟ್ಟಿ ಧನ್ಯವಾದ ಅರ್ಪಿಸಿದರು.

ಕಾರ್ಯದರ್ಶಿ ಶ್ರೀ ವಿಶ್ವಾಸ್ ರಾವ್, ಕೋಶಾಧಿಕಾರಿ ಶ್ರೀ ಜಗನ್ನಿವಾಸ ರಾವ್, ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ ಸದಸ್ಯರಾದ ಶ್ರೀ ಆನಂದ ಶೆಟ್ಟಿ, ಶ್ರೀ ಪದ್ಮಕುಮಾರ್, ಶ್ರೀ ಶಂಭು ಶರ್ಮಾ, ಶ್ರೀ ಅಣ್ಣಿ ಗೌಡ ಪುಷ್ಪಗಿರಿ, ಶ್ರೀ ಮಂಜಪ್ಪ ಸಪಲ್ಯ ಶ್ರೀ ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಕು| ಸೌಜನ್ಯ ಕೊಲೆ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಗಳು ಹುಚ್ಚರಂತೆ ನಮ್ಮ ಕಣ್ಣ ಮುಂದೆ ತಿರುಗಾಡಲಿದ್ದಾರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಹಾಗೂ ಖಾವಂದರೆ ಬಗ್ಗೆ ಅಪಪ್ರಚಾರ ಮಾಡುವುದನ್ನು ಹಿಂದೂ ಸಮಾಜ ಸಹಿಸುವುದಿಲ್ಲ ಹಕ್ಕೋತ್ತಾಯ ಜಾಥಾದಲ್ಲಿ ಮನವಿ ಸ್ವೀಕರಿಸಿ ಹರೀಶ್ ಪೂಂಜ ಹೇಳಿಕೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

Suddi Udaya
error: Content is protected !!