August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: 80ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಕನ್ಯಾಕುಮಾರಿ ಯುವತಿ ಮಂಡಲ (ರಿ). ಧರ್ಮಸ್ಥಳ ಇದರ ಸ್ಥಾಪಕ ಅಧ್ಯಕ್ಷರಾದ ಡಾ|| ಹೇಮಾವತಿ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರದ ಕನ್ನಡ ಪತ್ರ ವಿಭಾಗದ ಮುಖ್ಯಸ್ಥೆ ಭವಾನಿ ಬಿ. ರಾವ್ ಧ್ವಜಾರೋಹಣಗೈದು ಸ್ವಾತಂತ್ರ‍್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುತ್ತಾ, “ಮನೆಯೇ ಮೊದಲ ಪಾಠ ಶಾಲೆ” ಎಂಬAತೆ ಮಕ್ಕಳಿಗೆ ದೇಶಪ್ರೇಮ, ನಮ್ಮ ನಾಡು ನಮ್ಮ ಸಂಸ್ಕೃತಿ ಹಾಗೂ ಮಾದಕ ವ್ಯಸನಗಳಿಂದ ದೂರವಿರುವಂತೆ ಅರಿವು ಮೂಡಿಸುವುದು ಮಹಿಳೆಯರಾದ ನಮ್ಮ ಆದ್ಯ ಕರ್ತವ್ಯ ಎಂಬುದಾಗಿ ತಿಳಿಸಿದರು. ಸಂಘದ ಅಧ್ಯಕ್ಷೆ ಮಂಜುಳ ಆಚಾರ್ ಸ್ವಾಗತಿಸಿ, ಸದಸ್ಯೆ ಮಂಜುಳಾ ಶೆಟ್ಟಿ ಧನ್ಯವಾದವಿತ್ತರು.

Related posts

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಮೇ 31: ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ`ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಕಣಿಯೂರು ಗ್ರಾ. ಪಂ. ಸಭಾಭವನ, ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನ ಹಾಗೂ ಪದ್ಮುಂಜ ಅಂಗನವಾಡಿ ಕೇಂದ್ರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya
error: Content is protected !!