August 15, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಶಿಶಿಲ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಳಕ್ಕೆ ಬೈಲು ಇಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಎಸ್ದಿಎಮ್‌ಸಿ ಅಧ್ಯಕ್ಷ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು.

ನಂತರ ಶಿಶಿಲೆಶ್ವರದೇ ದೇವಸ್ಥಾನದವರೆಗೆ ಮೆರವಣಿಗೆ ಮೂಲಕ ಮಕ್ಕಳನ್ನು ಕರೆದೊಯ್ಯಲಾಯಿತು ನಂತರ ನಡೆದ ಸಭಾ ಕಾರ್ಯಕ್ರಮ ಶಾಲಾ ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಮುಖ್ಯ ಅತಿಥಿಗಳಾಗಿ ಶಾಲೆಯ ಹಳೆ ವಿದ್ಯಾರ್ಥಿಯಾಗಿರುವ ರಮೇಶ್ ಬಂಗೇರ ಒಟ್ಲ ಹಾಗೂ ನಿವೃತ್ತ ಶಿಕ್ಷಕಿ ಸುಗುಣಕುಮಾರಿ ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರತ್ನ ಬಿ ಸ್ವಾಗತಿಸಿದರು. ಗೌರವ ಶಿಕ್ಷಕಿ ರಮ್ಯಾ ಬಿ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಸಂತೋಷ್ ಕುಮಾರ್ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಮಕ್ಕಳ ಪೋಷಕರು ಊರಿನ ಹಿರಿಯರು ಶೌರ್ಯ ವಿಪತ್ತು ತಂಡದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ‘ವಿದ್ಯಾ ಪ್ರವೇಶಂ’ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya
error: Content is protected !!