August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ತಾಲೂಕು ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ತ್ಯಾಗ, ಬಲಿದಾನ ಗಳ ಫಲವಾಗಿ ಸಮ್ಮ ಹಿರಿಯರ ನಡಿಗೆಯಿಂದಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂಬುದಾಗಿಸುಂದರ ಪೂಜಾರಿ, ನಿವೃತ್ತ ಜಂಟಿ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಇಲಾಖೆ,ಯವರು ಕರ್ನಾಟಕ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಯವರೇ ವತಿಯಿಂದ ಸ್ವಂತ ಕಟ್ಟಡ ‘ಪ್ರಬುದ್ಧ’ ದಲ್ಲಿ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.

ತೆರೆಸಾ ಮಿರಾಂಡ. ಹಿರಿಯ ಸದಸ್ಯರು, ಮಾಜಿ ನಗರಸಭಾ ಅಧ್ಯಕ್ಷರು ಶುಭಾಶಯದ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಧ್ವಜಸ್ತಂಭ ಹಾಗೂ ತಿರಂಗವನ್ನು ನಾವೂರು ನಿವೃತ್ತ ಮುಖ್ಯ ಶಿಕ್ಷಕ ಎನ್. ಬಾಲಕೃಷ್ಣ ಶೆಟ್ಟಿ ಕೊಡುಗೆಯಾಗಿ ನೀಡಿದರು. ಸಿಹಿತಿಂಡಿ ವಿತರಿಸಿದ ತೆರೇಸಾ ಮಿರಾಂಡ ಹಾಗೂ ಆಗಮಿಸಿದ ಸರ್ವರಿಗೂ ಅಧ್ಯಕ್ಷ ವಿಠ್ಠಲ ಶೆಟ್ಟಿ ಧನ್ಯವಾದ ಅರ್ಪಿಸಿದರು.

ಕಾರ್ಯದರ್ಶಿ ಶ್ರೀ ವಿಶ್ವಾಸ್ ರಾವ್, ಕೋಶಾಧಿಕಾರಿ ಶ್ರೀ ಜಗನ್ನಿವಾಸ ರಾವ್, ಉಪಾಧ್ಯಕ್ಷೆ ಶ್ರೀಮತಿ ಕುಸುಮಾವತಿ ಸದಸ್ಯರಾದ ಶ್ರೀ ಆನಂದ ಶೆಟ್ಟಿ, ಶ್ರೀ ಪದ್ಮಕುಮಾರ್, ಶ್ರೀ ಶಂಭು ಶರ್ಮಾ, ಶ್ರೀ ಅಣ್ಣಿ ಗೌಡ ಪುಷ್ಪಗಿರಿ, ಶ್ರೀ ಮಂಜಪ್ಪ ಸಪಲ್ಯ ಶ್ರೀ ಸುರೇಂದ್ರ ಬಂಗೇರ ಮುಂತಾದವರು ಉಪಸ್ಥಿತರಿದ್ದರು.

Related posts

ಆಳ್ವಾಸ್ ಪ್ರಗತಿ ಉದ್ಯೋಗ ಮೇಳ ಯಶಸ್ವಿಗೊಳಿಸಲು ಬೆಳ್ತಂಗಡಿಯಲ್ಲಿ ಶ್ರಮಿಕ ಸೇವಾ ಟ್ರಸ್ಟ್ ನಿಂದ ಪೂರ್ವಭಾವಿ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ವಕ್ರ ಪಾದಕ್ಕೆ ಮೂಳೆ ಶಸ್ತ್ರಚಿಕಿತ್ಸಾ ತಜ್ಞ ಡಾ| ಪ್ರತೀಕ್ಷ್. ಬಿ ರವರಿಂದ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ರಸ್ತೆಯಲ್ಲೇ ಹರಿದ ಮಳೆ ನೀರು: ಶಾಸಕ ಹರೀಶ್ ಪೂಂಜರಿಂದ ತುರ್ತು ಸ್ಪಂದನೆ , ಚರಂಡಿ ದುರಸ್ತಿ

Suddi Udaya
error: Content is protected !!