August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 80 ನೇ ಸ್ವಾತಂತ್ರ್ಯೋತ್ಸವ

ಗುರುವಾಯನಕೆರೆ: ಮಹಾತ್ಮ ಗಾಂಧಿ ಗ್ರಾಮ ಪಂಚಾಯತ್ ಕುವೆಟ್ಟುನಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧ್ವಜಾರೋಹಣ ನೆರವೇರಿಸಿ ಶುಭ ಕೋರಿದರು.

ಈ ಸಂಧರ್ಭ ದಲ್ಲಿ ಗ್ರಾಮ ಪಂಚಾಯತ್ ಸಿಬಂದಿಗಳು, ಸ್ವಚ್ಛತಾ ಸಿಬಂದಿಗಳು, ಮಾಜಿ ಜಿ. ಪ ಸದಸ್ಯೆ ಶ್ರೀಮತಿ ಮಮತಾ ಎಂ ಶೆಟ್ಟಿ, ಮಾಜಿ ತಾ. ಪ ಸದಸ್ಯರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ, ಮಾಜಿ ಗ್ರಾ. ಪಂ ಸದಸ್ಯ ಮಂಜುನಾಥ್ ಕುಂಬ್ಳೆ, ಸಂಜೀವಿನಿ ಒಕ್ಕೂಟ ಸದಸ್ಯರು,ಪಂಚಾಯತ್ ಗ್ರಂಥಾಲಯ ಪಾಲಕರು, ಹಾಗು ಸ್ಥಳೀಯ ಶಾಲಾ ಮಕ್ಕಳು, ಎಸ್ ಡಿ ಎಂ ಸಿ ಅಧ್ಯಕ್ಷರು, ಮುಖ್ಯ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬಂದಿ ಆನಂದ್ ಕೋಟ್ಯಾನ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ವಿತ್ತರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಸವಣಾಲು: ಪದ್ಮನಾಭ ಶೆಟ್ಟಿ ನಿಧನ

Suddi Udaya

ಡಿ.16-30: ಧರ್ಮಸ್ಥಳದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ಮಾಜಿ ಶಾಸಕ ದಿ| ಕೆ ವಸಂತ ಬಂಗೇರ ರವರ ಪ್ರತಿಮೆಯನ್ನು ಸ್ಥಾಪಿಸುವಂತೆ ಕುವೆಟ್ಟು ಗ್ರಾ.ಪಂ. ಗೆ ಮನವಿ

Suddi Udaya

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!