August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಮತ್ತು ಸುದ್ದಿ ಉದಯ ವಾರಪತ್ರಿಕೆ ಬೆಳ್ತಂಗಡಿ ಇದರ ವತಿಯಿಂದ ದೇಶದ 80ನೇ ಸ್ವಾತಂತ್ರೋತ್ಸವ ಆಚರಣೆಯು ಬೆಳ್ತಂಗಡಿ ರಕ್ಷಾ ಆರ್ಕೆಡ್ ಆವರಣದಲ್ಲಿ ಜರುಗಿತು.

ನಿವೃತ್ತ ಯೋಧರಾದ ದಿನೇಶ್ ಗೌಡ ಕೆ. ಕಲಾಯಿತೊಟ್ಟು ಅವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್, ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಬಳಂಜ, ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಮಾಲಕ ಅಲ್ಫೋನ್ಸ್ ಫ್ರಾಂಕೋ, ಅಮರ್ ಡ್ರಗ್ ಹೌಸ್ ನ ಮಾಲಕರಾದ ಗಣಪತಿ ಭಟ್, ಮುಳಿಯ ಉಪ ವ್ಯವಸ್ಥಾಪಕ ಸುಧೀರ್ ಸುವರ್ಣ ,ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ಹಾಗೂ ಸುದ್ದಿ ಉದಯ ವಾರಪತ್ರಿಕೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಕಾರಿಂಜ ಶ್ರೀ ವನಶಾಸ್ತರ ಶ್ರೀ ವೀರಭದ್ರ ದೇವಸ್ಥಾನ ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!