August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಪ್ರಧಾನ ಶಾಖೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣದೊಂದಿಗೆ ಆಚರಿಸಲಾಯಿತು.

ಮುಖ್ಯಪ್ರಬಂಧಕರಾದ ಶೈಲೇಶ್ ಸುರೇಶ್ ನಾಯ್ಕ್ ಧ್ವಜಾರೋಹಣ ನೇರವೇರಿಸಿದರು. ಶೀನ ನಾಯ್ಕ್, ಸ್ವಸ್ತಿಕಾ ಕುಲಮರ್ವ, ಮೋಹನ್ ಕೆ.ಹೆಚ್ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವೇಣೂರು: ಮನೆಗೆ ಮರ ಬಿದ್ದು ಹಾನಿ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಪಯಾ೯ಯ ಪೀಠಾರೋಹಣ ಗೈಯ್ಯಲಿರುವ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಒಂಭತ್ತನೇ ಸುತ್ತಿನಲ್ಲಿ 7398 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!