August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಮಂಜುಶ್ರೀನಗರ ಮೇಲಂತಬೆಟ್ಟು ಇದರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನಡೆಸಲಾಯಿತು.

ಧ್ವಜಾರೋಹಣವನ್ನು ಹಿರಿಯ ಕೃಷಿಕ ಧರ್ಣಪ್ಪ ಸಪಲ್ಯ ನೂಜೆಲ್ ನೆರವೇರಿಸಿದರು ಮತ್ತು ಕಾರ್ಯಕ್ರಮದಲ್ಲಿ ಭಜನಾ ಮಂದಿರ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಭಾಗವಹಿಸಿದರು.

Related posts

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya
error: Content is protected !!