August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಗ್ರಾ.ಪಂ. ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಶಿಶಿಲ ಗ್ರಾಮಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ ಪಂ ಆಡಳಿತಾಧಿಕಾರಿ ಭರತ್‌ ಕುಮಾರ್‌ ಎಲ್‌ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್‌ ಅಭಿವೃಧ್ದಿ ಅಧಿಕಾರಿ ರಾಘವೇಂದ್ರ ಗೌಡ , ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಸುಧಿನ್‌ ಡಿ ,ಸಂದೀಪ್‌ ಎ ಯಸ್‌ ಮಾಜಿ ಸದಸ್ಯರು , ಗ್ರಾಮ ಪಂಚಾಯತ್‌ ಸಿಬ್ಬಂದಿಗಳು ,ಎಲ್ಲಾ ಶಾಲೆಯ ಮುಖ್ಯೊಪಾಧ್ಯಯರು, ಅಧ್ಯಾಪಕರು , ಯಸ್.ಡಿ.ಯಂ.ಸಿ. ಅಧ್ಯಕ್ಷರು, ಊರಿನ ನಾಗರಿಕರು, ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಅರೋಗ್ಯ ಇಲಾಖಾ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖಾ ಅಧಿಕಾರಿ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಎಮ್.ಬಿ.ಕೆ ಹಾಗೂ ಎಲ್ ಸಿಆರ್ ಪಿ ಗಳು ವಿವಿಧ ಸಖಿಗಳು ಹಾಗೂ ಸಂಜೀವಿನಿ ಹಾಗು ಸ್ತ್ರೀ ಶಕ್ತಿ ಸಂಘದ ಎಲ್ಲಾ ಸದಸ್ಯರು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಳಿಯ ಪತಂಜಲಿ ಯೋಗ ಶಾಖೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಎಸ್‌ಐಟಿಗೆ ಹೈಕೋರ್ಟ್ ನೋಟಿಸ್ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ವಿವರಿಸಿ ಮನವಿ : ಬುರುಡೆ ಕೇಸ್ ಚಾರ್ಜ್‌ಶೀಟ್‌ಗೆ ಚಿನ್ನಯ್ಯ ಅರ್ಜಿ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!