August 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ನಡೆಯಿತು.ಧ್ವಜಾರೋಹಣವನ್ನು ಶ್ರೀಮತಿ ಪುಷ್ಪಾವತಿ ಅವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಶಿವಪ್ರಸಾದ್ ಪುರೋಹಿತ್ ವಹಿಸಿದ್ದರು. ವೇದಿಕೆಯಲ್ಲಿ ಲl ಮರಳಿ ಬಲಿಪ ವಿನ್ಸೆಂಟ್ ಲೋಬೋ, ಗೋಪಾಲ ಗೌಡ ಲೋಕನಾಥ ಶೆಟ್ಟಿ, ದಯಾನಂದ ರೈ, ದಾಮೋದರ ಬಂಗೇರ, ವಿನ್ಸೆಂಟ್ ಲೋಬೋ, ವಿದ್ಯಾರ್ಥಿ ನಾಯಕ ಬಿ. ತೇಜಸ್ ಭಟ್ ಉಪಸ್ಥಿತರಿದ್ದರು.ಸೌಮ್ಯ ಸ್ವಾಗತಿಸಿ, ಕೂಸಪ್ಪ ಗೌಡ ವಂದಿಸಿದರು. ಮಮತಾ ನಿರೂಪಿಸಿದರು.

Related posts

ಮಾರ್ಚ್ 1-9ರವರೆಗೆ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯಿಂದ ಮುಜರಾಯಿ ಸಚಿವರ ಭೇಟಿ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya
error: Content is protected !!