August 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ : 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಶಿಶಿಲ ಯುವಕರಿಂದ ಅಂಗನವಾಡಿ ಮಕ್ಕಳಿಗೆ ಸ್ಲೇಟ್ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.

ಯುವಕರಾದ ಕಾರ್ತಿಕ್ ಬದ್ರಿಜಾಲು, ರಂಜನ್ ದೇವಸ, ರಾಜ್ ಕಿಶೋರ್ ಪಡ್ಪು ರವರು ಹೇವಾಜೆ ಶಾಲೆ, ಕೊಳಕ್ಕೆಬೈಲು ಶಾಲೆ, ಕಾಲೋನಿ ಆಶ್ರಮ ಶಾಲೆ, ಶಿಶಿಲ ಶಾಲೆಯ ಮಕ್ಕಳಿಗೆ ಪುಸ್ತಕ ಹಾಗೂ ನಾಲ್ಕು ಅಂಗನವಾಡಿಗಳಿಗೆ ಸ್ಲೇಟ್ ನ್ನು ವಿತರಿಸಿದರು. ಇವರ ಈ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘಿಸಿದರು.

Related posts

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya
error: Content is protected !!