25.8 C
ಪುತ್ತೂರು, ಬೆಳ್ತಂಗಡಿ
August 16, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ ಕಾರ್ಯಕ್ರಮ ‘ಪ್ರಣಾಮಂ

ಲಾಯಿಲ: ಹರೀಶ್ ಪೂಂಜಾ ಅಭಿನಂದನಾ ಸಮಿತಿ ಜಿಲ್ಲಾ ಪಂಚಾಯತ್ ಲಾಯಿಲ ವತಿಯಿಂದ ‘ಉತ್ತಮ ಶಾಸಕ ಪ್ರಶಸ್ತಿ’ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಸನ್ಮಾನ ‘ಪ್ರಣಾಮಂ’ ಕಾರ್ಯಕ್ರಮವು ಆ.16 ರಂದು ಲಾಯಿಲ ಸಂಗಮ ಸಭಾಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಯುಟ್ಯೂಬ್ ರ ದಾಮೋದರ ಶರ್ಮ. ಕಟೀಲು ಲಕ್ಷ್ಮೀ ನಾರಾಯಣ ಅಸ್ರಣ್ಣರು, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ ಜೈನ್, ಮಂಡಲ ಕಾರ್ಯದಶಿ ಜಯಂತ್ ಗೌಡ, ಬಂಗಾಡಿ ಸಿ.ಎ. ಅಧ್ಯಕ್ಷ ಹರೀಶ್ ಸಾಲಿಯಾನ್ , ಮಾಜಿ ಯೋಧ ಸುನಿಲ್. ಶೆಣೈ, ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ, ಬೆಳ್ತಗಂಡಿ ಸಿ ಎ . ಬ್ಯಾಂಕ್ ಅಧ್ಯಕ್ಷ ಅಜಿತ್ ಆರಿಗ ಉಪಸ್ಥಿತರಿದ್ದರು.

ಸದಾನಂದ ಉಂಗಿಲ ಬೈಲು ಸ್ವಾಗತಿಸಿ. ರುಕ್ಮಯ ಕನ್ನಜೆ. ಕಾರ್ಯಕ್ರಮ ನಿರೂಪಿಸಿ, ಅರವಿಂದ್ ಧನ್ಯವಾದವಿತರು.

Related posts

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಶಿಶಿಲ: ಬರ್ಗುಳದಲ್ಲಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳು ಧರಾಶಾಹಿ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!