27.1 C
ಪುತ್ತೂರು, ಬೆಳ್ತಂಗಡಿ
August 16, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿವರದಿ

ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯಂಗಳಕ್ಕೆ ಬಂದ ಕಾಳಿಂಗ ಸರ್ಪ

ಬೆಳ್ತಂಗಡಿ : ಕೆರೆ ಹಾವನ್ನು ಅಟ್ಟಿಸಿಕೊಂಡು ಮನೆಯ ಅಂಗಳಕ್ಕೆ ಬಂದಿದ್ದ ಕಾಳಿಂಗ ಸರ್ಪವನ್ನು ಲಾಯಿಲದ ಸ್ನೇಕ್ ಅಶೋಕ್ ಸೆರೆ ಹಿಡಿದಿದ್ದಾರೆ.

ಆ.16 ರಂದು ಬೆಳಿಗ್ಗೆ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ನಿವಾಸಿ ವಿಶ್ವನಾಥ ಎಂಬುವರ ಮನೆಯಂಗಳಕ್ಕೆ ಕೆರೆ ಹಾವುನ್ನು ಓಡಿಸಿಕೊಂಡು ಕಾಳಿಂಗ ಬಂದಿರುವುದನ್ನು ಗಮನಿಸಿ ಸ್ನೇಕ್ ಅಶೋಕ್ ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅವರು ಸುಮಾರು 12 ಅಡಿ ಉದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯ ಸೇರಿಸಿದ್ದಾರೆ. ಆ.14 ರಂದು ಕಿಲ್ಲೂರಿನ ಕೃಷಿ ತೋಟದಲ್ಲಿದ್ದ 12 ಅಡಿಯ ಕಾಳಿಂಗ ಹಾವುನ್ನು ಹಿಡಿದಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬೆಳೆ ಸಮೀಕ್ಷೆ ಮಾಹಿತಿ ಕಾರ್ಯಾಗಾರ

Suddi Udaya

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಉಜಿರೆ: ಗ್ರಾ.ಪಂ ಮಾಜಿ ಸದಸ್ಯ ಮುಹಮ್ಮದ್‌ ಕುಂಞಿ ನಿಧನ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!