27.1 C
ಪುತ್ತೂರು, ಬೆಳ್ತಂಗಡಿ
August 16, 2026
Uncategorized

ಹೆಡ್ ಕಾನ್ಸ್ಟೇಬಲ್ . ವಿಜಯ ಕುಮಾರ್ ಬೆಳ್ತಂಗಡಿಯವರಿಗೆ ಮೆಸ್ಕಾಂ ಪ್ರಧಾನ ಕಚೇರಿಯಲ್ಲಿ ಸನ್ಮಾನ

ಬೆಳ್ತಂಗಡಿ: ಮೆಸ್ಕಾಂ ಪ್ರಧಾನ ಕಛೇರಿ ಮಂಗಳೂರಿ ನಲ್ಲಿ 80ನೇ ಸ್ವಾತಂತ್ರ ದಿನಾಚರಣೆ ಯನ್ನು ಮೆಸ್ಕಾಂ ಅಧ್ಯಕ್ಷ ರಾದ ಹರೀಶ್ ಕುಮಾರ್ ಧ್ವಜಾರೋಹಣ ನೆರವೇರಿಸಿದರು.

ನಂತರ ನಡೆದ ಕಾರ್ಯ ಕ್ರಮದಲ್ಲಿ ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿ ಉಡುಪಿ ಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿರುವ ಪೊಲೀಸ್ ಇಲಾಖೆ ಯಲ್ಲಿ ಅತ್ಯುತ್ತಮ ಸಾಧನೆ ಗಾಗಿ ರಾಷ್ಟ್ರ ಪತಿ ‘ಪದಕ, ಮುಖ್ಯ ಮಂತ್ರಿ ಪದಕ , ಡಿಜಿ ಮತ್ತು ಐಜಿಪಿ ಪದಕ ಪಡೆದ ಬಿ. ವಿಜಯ ಕುಮಾರ್ ಇವರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು ಈ ಸಂದರ್ಭ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಂಗಳೂರು, ಜಾಗೃತ ದಳದ ಡಿವೈಎಸ್ಪಿ ಟಿ. ಆರ್. ಜೈ ಶಂಕರ್ ಹಾಗೂ ಮೆಸ್ಕಾಂ ಇಲಾಖೆ ಯ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬಜಿಲ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ: ಕೋರ್ಟ್ ರಸ್ತೆಯ ನಿವಾಸಿ ಜಯರಾಮ ನಿಧನ

Suddi Udaya

ಕೊಕ್ಕಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶಬೆಳ್ತಂಗಡಿ ನಗರ ವ್ಯಾಪ್ತಿಯ ಕಾರ್ಯಕರ್ತರ ಸಭೆ

Suddi Udaya
error: Content is protected !!