28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೂಡಬೆಟ್ಟು ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಸಡಗರ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಕಾರ್ಯಕ್ರಮಗಳು ಸಡಗರದಿಂದ ಜರಗಿತು.

ಬೆಳಗ್ಗಿನಿಂದಲೇ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಬಂದು ಶ್ರದ್ಧಾ ಭಕ್ತಿಯಿಂದ ತೀರ್ಥಸ್ನಾನ ಮಾಡಿದರು. ಭಕ್ತಾದಿಗಳಿಗೆ ನಿರಂತರ ಫಲಾಹಾರದ ವ್ಯವಸ್ಥೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆಯು ನಡೆಯಿತು. ಅರ್ಚಕರಾಗಿ ರವಿಕಿರಣ್ ಭಟ್, ಹಾಗೂ ಸಹಾಯಕರಾಗಿ ಗುರುರಾಜ ಭಟ್, ವಾಸುದೇವ ರಾವ್ ಕುಕ್ಕಾವು ಸಹಕರಿಸಿದರು. ಅಲ್ಲದೆ ಅನೇಕ ಭಕ್ತಾದಿಗಳು ಸ್ವಯಂಸೇವಕರಾಗಿ ಸೇವೆಗೈದರು.
ವರದಿ: ವಾಸುದೇವ ರಾವ್ ಕಕ್ಕೆನೇಜಿ

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ ಪದವಿಪೂರ್ವ ವಿಭಾಗದ ಕಾಲೇಜು ವಾರ್ಷಿಕೋತ್ಸವ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ. ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೈಗಾರಿಕಾ ಘಟಕ ಭೇಟಿ

Suddi Udaya
error: Content is protected !!