28.7 C
ಪುತ್ತೂರು, ಬೆಳ್ತಂಗಡಿ
August 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಗುರುವಾಯನಕೆರೆ: 80ನೇ ಸ್ವಾತಂತ್ರ್ಯೋತ್ಸವವನ್ನು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಬಹಳ ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಖ್ಯಾತ ವೈದ್ಯರಾದ ಡಾ. ವೇಣುಗೋಪಾಲ್ ಶರ್ಮಾ ಅವರು ಧ್ವಜಾರೋಹಣ ನೆರವೇರಿಸಿ, ಮಕ್ಕಳಿಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಾಹಿತಿಗಳಾದ ಪಂಡಿತ್ ರಾಮಕೃಷ್ಣ ಶಾಸ್ತ್ರಿ ಅವರು ಮಾತನಾಡಿ, “ಮಕ್ಕಳಲ್ಲಿ ದೇವರನ್ನು ಕಾಣಬೇಕು. ಇಂತಹ ಮುಗ್ಧ ಮಕ್ಕಳಲ್ಲಿರುವ ಶಿಸ್ತು ಮತ್ತು ಸಂಯಮ ನಿಜಕ್ಕೂ ಮೆಚ್ಚುವಂತಹದ್ದು” ಎಂದು ಹೇಳಿದರು. ಬಳಿಕ ಅವರು ಬಹುಮಾನ ವಿತರಣಾ ಕಾರ್ಯಕ್ರಮವನ್ನು ನೆರವೇರಿಸಿದರು.

ಶಿಕ್ಷಕಿ ಲವೀನಾ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕಿ ಲೀನಾ ಫ್ಲೋರಿನ್ ಪಿಂಟೋ ಸ್ವಾಗತಿಸಿದರು. ಚೇತನಾ ವಂದನಾರ್ಪಣೆ ಸಲ್ಲಿಸಿದರು. ಶಿಕ್ಷಕಿಯರಾದ ಗೀತಾ, ಜೋಸ್ಲಿಟ ಲೋಬೊ, ಪೂರ್ಣಿಮಾ, ಪ್ರೇಮಾ, ವಿಲ್ಮಾ ಹಾಗೂ ಶಿಕ್ಷಕೇತರ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬಳಂಜ ಶಾಲೆಯಲ್ಲಿ 89 ವರ್ಷದ ವೆಂಕಮ್ಮ ರವರಿಂದ ಮತದಾನ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ

Suddi Udaya

ಗುರುವಾಯನಕೆರೆ: ಎಸ್.ಎಸ್.ಎಫ್. ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!